ಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಅನುಮತಿ!

Webdunia
ಗುರುವಾರ, 19 ಆಗಸ್ಟ್ 2021 (17:27 IST)
ಭ್ರಷ್ಟಾಚಾರ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಬಳ್ಳಾರಿ ಪ್ರವೇಶಿಸಲು ಷರತ್ತುಬದ್ಧ ಅನುಮತಿ ನೀಡಿದೆ
.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿನೀತ್ ಸಾರನ್ ವರ ಮಹಾಲಕ್ಷ್ಮೀ ಹಬ್ಬದ ಹಿಂದಿನ ದಿನವಾದ ಗುರುವಾರ ಜನಾರ್ದನ ರೆಡ್ಡಿಗೆ ತವರು ಜಿಲ್ಲೆ ಬಳ್ಳಾರಿಗೆ ಪ್ರವೇಶಿಸಲು ಅನುಮತಿ ನೀಡಿದ್ದಾರೆ.
ಸಾಕ್ಷ್ಯ ನಾಶದ ಭೀತಿ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಿಸದಂತೆ ಈ ಹಿಂದೆ ಸೂಚಿಸಲಾಗಿತ್ತು. ಇದೀಗ ಬಳ್ಳಾರಿ ಪ್ರವೇಶಿಸಲು ಅವಕಾಶ ನೀಡಿದ್ದರೂ ಅನಂತಪುರಂ ಜಿಲ್ಲೆ ಪ್ರವೇಶಿಸದಂತೆ ಸೂಚನೆ ಪಾಲಿಸುವಂತೆ ಆದೇಶಿಸಿದೆ.
ಇದೇ ವೇಳೆ ಬಳ್ಳಾರಿ ಪ್ರವೇಶಿಸಿದ ಮೇಲೆ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸುವುದು ಸೇರಿದಂತೆ ಯಾವುದೇ ಆರೋಪಗಳು ಬಾರದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments