Select Your Language

Notifications

webdunia
webdunia
webdunia
webdunia

ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್

ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್
ಬೆಂಗಳೂರು , ಮಂಗಳವಾರ, 9 ಮೇ 2017 (18:34 IST)
ಅಕ್ರಮ ಗಣಿಗಾರಿಕೆ ಕೇಸ್ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.
 
ಸುಪ್ರೀಂಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳದಂತೆ ಕಟ್ಟು ನಿಟ್ಟಿನ ಷರತ್ತು ವಿಧಿಸಿತ್ತು. 
 
ಆದರೆ, ಇದೀಗ ವಿವಾಹದ 25ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ರೆಡ್ಡಿ ಪರ ವಕೀಲರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
 
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜನಾರ್ದನ ರೆಡ್ಡಿಯವರಿಗೆ ಬಳ್ಳಾರಿಗೆ ತೆರಳು ಅನುಮತಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಂಸದೆ, ನಟಿ ರಮ್ಯಾಗೆ ಎಐಸಿಸಿಯಲ್ಲಿ ಹೊಸ ಹುದ್ದೆ