Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ತಂಗಿದ್ದ ಮನೆಯಲ್ಲೂ ತಪಾಸಣೆ

Webdunia
ಬುಧವಾರ, 7 ನವೆಂಬರ್ 2018 (15:11 IST)
ಬಳ್ಳಾರಿ ಲೋಕಸಭಾ ಉಪಚುನಾವನೆಯ  ಹಿನ್ನಲೆಯಲ್ಲಿ  ಜನಾರ್ಧನ ರೆಡ್ಡಿ ತಂಗಿದ್ದ  ತೋಟದ ಮನೆಯಲ್ಲಿಯೂ ತಪಾಸಣೆ ನಡೆಸಲಾಗಿದೆ.

ಮೊಳಕಾಲ್ಮೂರಿನಲ್ಲಿ ಜನಾರ್ಧನ ರೆಡ್ಡಿ ತಂಗಿದ್ದ ಮನೆಯಲ್ಲಿಯೂ ತಪಾಸಣೆ ಮಾಡಲಾಗಿದೆ.
ಬಳ್ಳಾರಿ ರಸ್ತೆಯ  ಹಾನಗಲ್  ನಿಂದ ಮೂರು ಕಿಲೋಮಿಟರ್ ದೂರದ ಕೆಳಗಳ ಹಟ್ಟಿಯಲ್ಲಿನ ತೋಟದ ಮನೆಯಲ್ಲಿ ಅಧಿಕಾರಿಗಳು ತಪಾಸಣೆ ಕೈಗೊಂಡರು.

ತಿಪ್ಪೇಸ್ವಾಮಿ ಎನ್ನುವವರಿಗೆ ಸೇರಿದ ತೋಟದ ಮನೆ ಇದಾಗಿದೆ. ಹವಾಲಾ  ವಹಿವಾಟು  ಹಿನ್ನಲೆಯಲ್ಲಿ ತೆಲೆಮರೆಸಿಕೊಂಡಿರೋ  ಜನಾರ್ಧನ ರೆಡ್ಡಿ ಬಂಧನಕ್ಕೆ ಬಲೆ ಬೀಸಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments