Webdunia - Bharat's app for daily news and videos

Install App

ಕುಮಾರಸ್ವಾಮಿ ವಿರುದ್ಧ ಎಸ್ಐಟಿಗೆ ದಾಖಲೆ ಒದಗಿಸಿದ ಜನಾರ್ಧನ ರೆಡ್ಡಿ

Webdunia
ಬುಧವಾರ, 7 ಜೂನ್ 2017 (11:13 IST)
ಬೆಂಗಳೂರು: 150 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದಾಖಲೆ ಸಲ್ಲಿಸಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಎಸ್ ಐಟಿ ಮುಂದೆ ಹಾಜರಾಗಿದ್ದಾರೆ.

 
ಕುಮಾರ ಸ್ವಾಮಿ ವಿರುದ್ಧ ಆರೋಪ ಮಾಡಿದ್ದ ಜನಾರ್ಧನ ರೆಡ್ಡಿಯವರಿಂದ ವಿವರಣೆ ಪಡೆಯಲು ಎಸ್ ಐಟಿ ಕೆಲವು ದಿನಗಳ ಹಿಂದೆಯೇ ಬುಲಾವ್ ನೀಡಿತ್ತು. ಆದರೆ ಸಾಕ್ಷ್ಯ ಸಂಗ್ರಹಕ್ಕೆ 3 ವಾರ ಅವಕಾಶ ಕೊಡಬೇಕೆಂದು ಜನಾರ್ಧನ ರೆಡ್ಡಿ ಆಗ್ರಹಿಸಿದ್ದರು.

ಅದೇ ಕಾರಣಕ್ಕೆ ರೆಡ್ಡಿಯವರನ್ನು ವಿಚಾರಣೆಗಾಗಿ ಎಸ್ ಐಟಿ ತನ್ನ ಕಚೇರಿಗೆ ಕರೆಸಿಕೊಂಡಿತ್ತು. ಇದರೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ-ರೆಡ್ಡಿ ನಡುವೆ ಗುದ್ದಾಟಕ್ಕೆ ವೇದಿಕೆ ಸಜ್ಜಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments