ಕುಮಾರಸ್ವಾಮಿ ವಿರುದ್ಧ ಎಸ್ಐಟಿಗೆ ದಾಖಲೆ ಒದಗಿಸಿದ ಜನಾರ್ಧನ ರೆಡ್ಡಿ

Webdunia
ಬುಧವಾರ, 7 ಜೂನ್ 2017 (11:13 IST)
ಬೆಂಗಳೂರು: 150 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ದಾಖಲೆ ಸಲ್ಲಿಸಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಎಸ್ ಐಟಿ ಮುಂದೆ ಹಾಜರಾಗಿದ್ದಾರೆ.

 
ಕುಮಾರ ಸ್ವಾಮಿ ವಿರುದ್ಧ ಆರೋಪ ಮಾಡಿದ್ದ ಜನಾರ್ಧನ ರೆಡ್ಡಿಯವರಿಂದ ವಿವರಣೆ ಪಡೆಯಲು ಎಸ್ ಐಟಿ ಕೆಲವು ದಿನಗಳ ಹಿಂದೆಯೇ ಬುಲಾವ್ ನೀಡಿತ್ತು. ಆದರೆ ಸಾಕ್ಷ್ಯ ಸಂಗ್ರಹಕ್ಕೆ 3 ವಾರ ಅವಕಾಶ ಕೊಡಬೇಕೆಂದು ಜನಾರ್ಧನ ರೆಡ್ಡಿ ಆಗ್ರಹಿಸಿದ್ದರು.

ಅದೇ ಕಾರಣಕ್ಕೆ ರೆಡ್ಡಿಯವರನ್ನು ವಿಚಾರಣೆಗಾಗಿ ಎಸ್ ಐಟಿ ತನ್ನ ಕಚೇರಿಗೆ ಕರೆಸಿಕೊಂಡಿತ್ತು. ಇದರೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ-ರೆಡ್ಡಿ ನಡುವೆ ಗುದ್ದಾಟಕ್ಕೆ ವೇದಿಕೆ ಸಜ್ಜಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments