ಆಂಬಿಡೆಂಟ್ ಹಗರಣ: ಜನಾರ್ಧನ ರೆಡ್ಡಿ ಜಾಮೀನು ತೀರ್ಪು ಇಂದು

Webdunia
ಬುಧವಾರ, 14 ನವೆಂಬರ್ 2018 (08:45 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ ತೀರ್ಪು ಇಂದು ಹೊರಬೀಳಲಿದೆ.

ನ್ಯಾಯಾಂಗ ಬಂಧನದಲ್ಲಿರುವ ರೆಡ್ಡಿ ಜಾಮೀನು ಅರ್ಜಿಯನ್ನು 6 ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿ ಇಂದು ತೀರ್ಪು ನೀಡಲಿದೆ. ಸದ್ಯಕ್ಕೆ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಿನ್ನೆ ನ್ಯಾಯಾಲಯದಲ್ಲಿ ರೆಡ್ಡಿ ಪರ ವಾದ ಮಂಡಿಸಿದ್ದ ನ್ಯಾಯವಾದಿ ಚಂದ್ರಶೇಖರ್ ಆರೋಪಿ ನಂ.1 ಸ್ಥಾನದಲ್ಲಿರುವ ಆಂಬಿಡೆಂಟ್ ಕಂಪನಿಯ ಅಹಮ್ಮದ್ ಫರೀದ್ ಜಾಮೀನಿನ ಮೇಲೆ ಹೊರಗಡೆ ಹಾಯಾಗಿ ತಿರುಗಿಕೊಂಡಿರುವಾಗ ನನ್ನ ಕಕ್ಷಿದಾರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದರ ಔಚಿತ್ಯವೇನು ಎಂದು ವಾದ ಮಂಡಿಸಿದ್ದರು. ಒಂದು ವೇಳೆ ಕೋರ್ಟ್ ಈ ವಾದ ಪರಿಗಣಿಸಿದರೆ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments