Webdunia - Bharat's app for daily news and videos

Install App

ಮತದಾರರನ್ನು ಸೆಳೆಯಲು ಮುಂದಾದ ಜನಾರ್ದನ ರೆಡ್ಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (09:45 IST)
ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸಂಘಟನೆಗೆ ಒಂದಲ್ಲಾ ಒಂದು ಸರ್ಕಸ್ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ರೆಡ್ಡಿ ಪುತ್ರಿ ಬ್ರಾಹ್ಮಣಿ ಸೀರೆ ಹಂಚಿಕೆ ಮಾಡಿದ್ರೆ, ಈಗ ರೆಡ್ಡಿ ಅವರು ಪಕ್ಷ ಸಂಘಟನೆ ಮಾಡುವವರಿಗೆ ಬೈಕ್ ನೀಡಲಿದ್ದಾರೆ.
 
ಮುಂಬರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಕೆಆರ್ ಪಿ ಪಕ್ಷದ ಸಂಘಟನೆಗೆ ಗಂಗಾವತಿ ಮತ್ತು ಬಳ್ಳಾರಿ ನಗರದದ ಪ್ರಮುಖ ಮುಖಂಡರು ಓಡಾಡಲು 100 ಟಿವಿಎಸ್ ಸ್ಪೋರ್ಟ್ಸ್ ಬೈಕ್ ಗಳನ್ನು ಪಕ್ಷದ ಹೆಸರು ಮತ್ತು ಚಿನ್ಹೆಗಳನ್ನು ಬಳಸಿ ವಿಶೇಷವಾಗಿ ಸಿದ್ಧಪಡಿಸಲಾಗಿದೆ. 

ಈಗಾಗಲೇ ತಲಾ ಒಂದೊಂದು ಕ್ಷೇತ್ರದಲ್ಲಿ ಐದು ಬೈಕ್ ಗಳು ಬಂದಿವೆ. ಪ್ರಮುಖ ಕಾರ್ಯಕರ್ತರು ಕ್ಷೇತ್ರದೆಲ್ಲೆಡೆ ಪಕ್ಷದ ಪ್ರಮುಖ ಸಭೆ, ಸಮಾರಂಭಗಳನ್ನು ಹಮ್ಮಿಕೊಳ್ಳಲು ಸಂಘಟನಾತ್ಮಕ ಕಾರ್ಯಗಳನ್ನು ಇವುಗಳನ್ನು ಬಳಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments