Webdunia - Bharat's app for daily news and videos

Install App

ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿದ ಜನಾರ್ಧನ ರೆಡ್ಡಿ

Webdunia
ಸೋಮವಾರ, 29 ಅಕ್ಟೋಬರ್ 2018 (18:00 IST)
ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ವಲಸಿಗರ ಪಕ್ಷ ಆಗಿದೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಸಿದ್ದರಾಮಯ್ಯ ಸಿಎಂ ಆದರು.
ಕಾಂಗ್ರೆಸ್ ನಲ್ಲೇ ದುಡಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಅವಕಾಶವನ್ನು ಕಾಂಗ್ರೆಸ್ನವರು ನೀಡಿಲ್ಲ ಎಂದು ಜನಾರ್ಧನ ರೆಡ್ಡಿ ಆರೋಪಿಸಿದರು.

ಹಣದ ಮೂಲಕ ಜನರನ್ನು ಕೊಳ್ಳಲು ಕಾಂಗ್ರೆಸ್ ನವರು ಬಂದಿದ್ದಾರೆ. ಆದರೆ ಬಳ್ಳಾರಿ ಜನ ಮತ್ತು ತಾಯಿ ದುರ್ಗಮ್ಮ ಒಪ್ಪುವುದಿಲ್ಲ. ಇಂದು ಬಳ್ಳಾರಿ ಜಿಲ್ಲೆಯ ಯಾವ ಹಳ್ಳಿಗೆ ಯಾವ ಜನರನ್ನು ಮಾತಾಡಿಸಬೇಕು ಅಂತಾ ಡಿ.ಕೆ. ಶಿವ ಕುಮಾರ್ ಗೆ ಗೊತ್ತಿಲ್ಲ.

ಡಿ.ಕೆ.ಶಿವಕುಮಾರ್ ನೀನು ಮೊಳಕಾಲ್ಮೂರು ಅಥವಾ ರಾಂಪುರಕ್ಕೆ ಬಾ. ಹಣ ಇಟ್ಕೊಂಡು ಚುನಾವಣೆ ಮಾಡಬಹುದು ಅಂತಾ ಬಂದಿದ್ದೀಯ. ಮಾಧ್ಯಮದ ಮುಂದೆ ಕುಳಿತು ಇಬ್ಬರೂ ಮಾತಾಡೋಣ ಎಂದು ಸವಾಲು ಹಾಕಿದರು.

ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಚರ್ಚೆಗೆ ಬರಲ್ಲ. ಯಾವ ಮುಖ ಇಟ್ಕೊಂಡು ಬರ್ತಾರೆ ಅವರು? ಎಂದು ಪ್ರಶ್ನಿಸಿದರು. ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ದೂರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಮುಂದಿನ ಸುದ್ದಿ
Show comments