ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿದ ಜನಾರ್ಧನ ರೆಡ್ಡಿ

Webdunia
ಸೋಮವಾರ, 29 ಅಕ್ಟೋಬರ್ 2018 (18:00 IST)
ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ವಲಸಿಗರ ಪಕ್ಷ ಆಗಿದೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಸಿದ್ದರಾಮಯ್ಯ ಸಿಎಂ ಆದರು.
ಕಾಂಗ್ರೆಸ್ ನಲ್ಲೇ ದುಡಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಅವಕಾಶವನ್ನು ಕಾಂಗ್ರೆಸ್ನವರು ನೀಡಿಲ್ಲ ಎಂದು ಜನಾರ್ಧನ ರೆಡ್ಡಿ ಆರೋಪಿಸಿದರು.

ಹಣದ ಮೂಲಕ ಜನರನ್ನು ಕೊಳ್ಳಲು ಕಾಂಗ್ರೆಸ್ ನವರು ಬಂದಿದ್ದಾರೆ. ಆದರೆ ಬಳ್ಳಾರಿ ಜನ ಮತ್ತು ತಾಯಿ ದುರ್ಗಮ್ಮ ಒಪ್ಪುವುದಿಲ್ಲ. ಇಂದು ಬಳ್ಳಾರಿ ಜಿಲ್ಲೆಯ ಯಾವ ಹಳ್ಳಿಗೆ ಯಾವ ಜನರನ್ನು ಮಾತಾಡಿಸಬೇಕು ಅಂತಾ ಡಿ.ಕೆ. ಶಿವ ಕುಮಾರ್ ಗೆ ಗೊತ್ತಿಲ್ಲ.

ಡಿ.ಕೆ.ಶಿವಕುಮಾರ್ ನೀನು ಮೊಳಕಾಲ್ಮೂರು ಅಥವಾ ರಾಂಪುರಕ್ಕೆ ಬಾ. ಹಣ ಇಟ್ಕೊಂಡು ಚುನಾವಣೆ ಮಾಡಬಹುದು ಅಂತಾ ಬಂದಿದ್ದೀಯ. ಮಾಧ್ಯಮದ ಮುಂದೆ ಕುಳಿತು ಇಬ್ಬರೂ ಮಾತಾಡೋಣ ಎಂದು ಸವಾಲು ಹಾಕಿದರು.

ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಚರ್ಚೆಗೆ ಬರಲ್ಲ. ಯಾವ ಮುಖ ಇಟ್ಕೊಂಡು ಬರ್ತಾರೆ ಅವರು? ಎಂದು ಪ್ರಶ್ನಿಸಿದರು. ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಏಕವಚನ ಪ್ರಯೋಗಿಸಿ ಜನಾರ್ಧನ ರೆಡ್ಡಿ ದೂರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments