ಜನಾರ್ಧನ ರೆಡ್ಡಿ ಬಂಧನ ಭೀತಿ

Webdunia
ಬುಧವಾರ, 7 ನವೆಂಬರ್ 2018 (16:12 IST)
ಮಾಜಿ ಸಚಿವ ಹಾಗೂ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿಗೆ ಬಂಧನ ಭೀತಿ ಎದುರಾಗಿದೆ.
ಬಂಧನ ಭೀತಿ ಎದುರಿಸುತ್ತಿರುವ ರೆಡ್ಡಿ, ನಿರೀಕ್ಷಣಾ ಜಾಮೀನಿಗಾಗಿ ಹೈದರಾಬಾದ್ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ.

ಸಾರ್ವಜನಿಕರಿಗೆ ನೂರಾರು ಕೋಟಿ ರೂ. ವಂಚಿಸಿರುವ ಅಂಬಿಡೆಂಟ್ ಸಂಸ್ಥೆಯ ಜತೆ ಅಮಾನ್ಯಗೊಂಡ ನೋಟುಗಳ ಅಕ್ರಮ ಬದಲಾವಣೆಗಾಗಿ ಬಳ್ಳಾರಿಯರಾಜ್ಮಹಲ್ ಆಭರಣ ಅಂಗಡಿಗಳ ಜತೆ 57 ಕೆಜಿ ಚಿನ್ನದ ಗಟ್ಟಿ ಖರೀದಿಸಿದಂತೆ ನಕಲಿ ಬಿಲ್ ಸೃಷ್ಟಿ ಮಾಡಿ, ಆ ಅಂಗಡಿ ಬೆಂಗಳೂರಿನ ಅಂಬಿಕಾ ಆಭರಣ ಮಳಿಗೆಯಿಂದ 18.5 ಕೋಟಿ ರೂ. ವರ್ಗಾವಣೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಿಸಿಬಿ ಪೊಲೀಸರು ಬಂಧನಕ್ಕೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಜನಾರ್ಧನ ರೆಡ್ಡಿ ಪರಾರಿಯಾಗಿದ್ದಾರೆ. ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಅಗತ್ಯ ಸಿದ್ಧತೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments