Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಬಂಧನ ಭೀತಿ

Webdunia
ಬುಧವಾರ, 7 ನವೆಂಬರ್ 2018 (16:12 IST)
ಮಾಜಿ ಸಚಿವ ಹಾಗೂ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿಗೆ ಬಂಧನ ಭೀತಿ ಎದುರಾಗಿದೆ.
ಬಂಧನ ಭೀತಿ ಎದುರಿಸುತ್ತಿರುವ ರೆಡ್ಡಿ, ನಿರೀಕ್ಷಣಾ ಜಾಮೀನಿಗಾಗಿ ಹೈದರಾಬಾದ್ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ.

ಸಾರ್ವಜನಿಕರಿಗೆ ನೂರಾರು ಕೋಟಿ ರೂ. ವಂಚಿಸಿರುವ ಅಂಬಿಡೆಂಟ್ ಸಂಸ್ಥೆಯ ಜತೆ ಅಮಾನ್ಯಗೊಂಡ ನೋಟುಗಳ ಅಕ್ರಮ ಬದಲಾವಣೆಗಾಗಿ ಬಳ್ಳಾರಿಯರಾಜ್ಮಹಲ್ ಆಭರಣ ಅಂಗಡಿಗಳ ಜತೆ 57 ಕೆಜಿ ಚಿನ್ನದ ಗಟ್ಟಿ ಖರೀದಿಸಿದಂತೆ ನಕಲಿ ಬಿಲ್ ಸೃಷ್ಟಿ ಮಾಡಿ, ಆ ಅಂಗಡಿ ಬೆಂಗಳೂರಿನ ಅಂಬಿಕಾ ಆಭರಣ ಮಳಿಗೆಯಿಂದ 18.5 ಕೋಟಿ ರೂ. ವರ್ಗಾವಣೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಿಸಿಬಿ ಪೊಲೀಸರು ಬಂಧನಕ್ಕೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಜನಾರ್ಧನ ರೆಡ್ಡಿ ಪರಾರಿಯಾಗಿದ್ದಾರೆ. ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಅಗತ್ಯ ಸಿದ್ಧತೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments