Webdunia - Bharat's app for daily news and videos

Install App

ಪ್ರತಿಪಕ್ಷಗಳಿಗೆ ಜನಾರ್ದನ ರೆಡ್ಡಿ ಸವಾಲ್

Webdunia
ಶನಿವಾರ, 7 ಜನವರಿ 2023 (09:24 IST)
ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಬಳಿಕ ಮೊದಲ ಬಾರಿಗೆ ರಾಯಚೂರಿನ ಸಿಂಧನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯದಲ್ಲಿನ ರಾಷ್ಟ್ರೀಯ ಪಕ್ಷಗಳು ತಲೆ ಬಾಗುವಂತೆ ಮಾಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳೂ ನನ್ನ ಗುರಿ. ಅದಕ್ಕಾಗಿ ಹಿಂದುಳಿದ 18 ರಿಂದ 20 ಜಿಲ್ಲೆಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತೇವೆ. ನನ್ನ ಮಗಳು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ರಾಜಕೀಯಕ್ಕೆ ಬಂದಿದ್ದಾಳೆ.

ಪಕ್ಷವನ್ನ ಬಲ ಪಡಿಸಲು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ವಿದೇಶದಿಂದ ಬಂದಿದ್ದಾಳೆ. ನಮ್ಮ ಕುಟುಂಬದಿಂದ ಯರ್ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋದನ್ನ ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments