Webdunia - Bharat's app for daily news and videos

Install App

ಪ್ರತಿಪಕ್ಷಗಳಿಗೆ ಜನಾರ್ದನ ರೆಡ್ಡಿ ಸವಾಲ್

Webdunia
ಶನಿವಾರ, 7 ಜನವರಿ 2023 (09:24 IST)
ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಬಳಿಕ ಮೊದಲ ಬಾರಿಗೆ ರಾಯಚೂರಿನ ಸಿಂಧನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯದಲ್ಲಿನ ರಾಷ್ಟ್ರೀಯ ಪಕ್ಷಗಳು ತಲೆ ಬಾಗುವಂತೆ ಮಾಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳೂ ನನ್ನ ಗುರಿ. ಅದಕ್ಕಾಗಿ ಹಿಂದುಳಿದ 18 ರಿಂದ 20 ಜಿಲ್ಲೆಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತೇವೆ. ನನ್ನ ಮಗಳು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ರಾಜಕೀಯಕ್ಕೆ ಬಂದಿದ್ದಾಳೆ.

ಪಕ್ಷವನ್ನ ಬಲ ಪಡಿಸಲು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ವಿದೇಶದಿಂದ ಬಂದಿದ್ದಾಳೆ. ನಮ್ಮ ಕುಟುಂಬದಿಂದ ಯರ್ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋದನ್ನ ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments