Webdunia - Bharat's app for daily news and videos

Install App

ಸ್ವರ್ಗ ಬೇರೆಲ್ಲೂ ಇಲ್ಲ ಎಂದ ಜನಾರ್ಧನ ರೆಡ್ಡಿ!

geetha
ಭಾನುವಾರ, 14 ಜನವರಿ 2024 (16:25 IST)
ಗಂಗಾವತಿ : ತಮ್ಮ ಪತ್ನಿ ಲಕ್ಷ್ಮಿ ಅರುಣ, ಪುತ್ರಿ ಬ್ರಹ್ಮಿಣಿ ಹಾಗೂ ಮೊಮ್ಮಕ್ಕಳಾದ ಭ್ರಮರ ಮತ್ತು ರಿಧಿರರೊಡನೆ ತುಂಗಭದ್ರಾ ನದಿಯಲ್ಲಿ ದೋಣಿ ವಿಹಾರ ನಡೆಸಿರುವ ಹಾಗೂ ಕಲ್ಲುಬಂಡೆಯ ಬಳಿ ಸೂರ್ಯಾಸ್ತ ವೀಕ್ಷಿಸುತ್ತಿರುವ ಫೋಟೋಗಳನ್ನು ಜನಾರ್ಧನ ರೆಡ್ಡಿ ಹಂಚಿಕೊಂಡಿದ್ದಾರೆ. 

ಬಿಡುವಿನ ವೇಳೆಯಲ್ಲಿ ತಮ್ಮ ಕುಟುಂಬದೊಡನೆ ಆಹ್ಲಾದಕರ ಸಮಯ ಕಳೆದಿರುವ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಮ್ಮ ಸಂತಸದ ಘಳಿಗೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇಂಥಾ ಸುಂದರ ಕ್ಷೇತ್ರಕ್ಕೆ ಶಾಸಕನಾಗಿರುವುದು ನನ್ನ ಪುಣ್ಯ ಎಂದಿರುವ ಗಾಲಿ ಜನಾರ್ಧನ ರೆಡ್ಡಿ, ಸ್ವರ್ಗ ಬೇರೆಲ್ಲೂ ಇಲ್ಲ ಎಂದು ಉದ್ಗರಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments