ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

Krishnaveni K
ಸೋಮವಾರ, 21 ಜುಲೈ 2025 (10:59 IST)
ಗಂಗಾವತಿ: ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಕೆಟ್ಟ ಹೆಸರು ತಂದರೆ ಈ ಸರ್ಕಾರ ಸರ್ವನಾಶವಾಗುತ್ತದೆ ಎಂದು ಗಾಲಿ ಜನಾರ್ಧನ ರೆಡ್ಡಿ ಕಿಡಿ ಕಾರಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳು ಮತ್ತು ಶವ ಹೂತಿಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸಲು ಆದೇಶಿಸಿದೆ. ಇದರ ಬೆನ್ನಲ್ಲೇ ಜನಾರ್ಧನ ರೆಡ್ಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಸಮುದಾಯವನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಧರ್ಮಸ್ಥಳ ಪ್ರಕರಣವನ್ನು ಎಸ್ಐಟಿ ತನಿಖೆಗೊಪ್ಪಿಸಿದೆ. ಇಷ್ಟು ದಿನ ಧರ್ಮಸ್ಥಳ ಪ್ರಕರಣದ ವಿಚಾರಣೆ ವಿಳಂಬ ಯಾಕಾಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ.

ಧರ್ಮಸ್ಥಳ ಪ್ರಕರಣ ವಿಚಾರವನ್ನು ಅನಗತ್ಯವಾಗಿ ಎಳೆದು ಹಿಂದೂಗಳ ಪವಿತ್ರ ಸನ್ನಿಧಿಗೆ ಕೆಟ್ಟ ಹೆಸರು ತಂದರೆ ಸರ್ಕಾರಕ್ಕೆ ಶಾಪ ತಟ್ಟಲಿದೆ. ಮಂಜುನಾಥನ ಶಾಪದಿಂದಲೇ ಈ ಸರ್ಕಾರ ನಾಶವಾಗಲಿದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಸುರಂಗ ರಸ್ತೆ ಭಂಡತನದ ನಿರ್ಧಾರ: ಪಿ.ಸಿ.ಮೋಹನ್

‌‌ಸುಧಾಮೂರ್ತಿ ಡ್ಯಾನ್ಸ್‌ ಸ್ಟೆಪ್ಸ್‌ಗೆ ಡೋಲು ಬಾರಿಸುವವರೇ ಶಾಕ್‌, Viral Video

ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

ಮುಂದಿನ ಸುದ್ದಿ
Show comments