ಜನಾರ್ದನ ರೆಡ್ಡಿ ರಾಜಕೀಯಕ್ಕೆ ಬರಬೇಕು - ಶ್ರೀರಾಮುಲು

Webdunia
ಮಂಗಳವಾರ, 1 ನವೆಂಬರ್ 2022 (17:32 IST)
ಮಾಜಿ ಸಚಿವ ಜನಾರ್ದನರೆಡ್ಡಿ BJP ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಸಚಿವ B. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾವ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಈ ಬಗ್ಗೆ ನಾನು ಜನಾರ್ದನರೆಡ್ಡಿಯವರ ಜೊತೆ ಹಾಗೂ ರೆಡ್ಡಿ ಪಕ್ಷದ ವರಿಷ್ಠರ ಜೊತೆ ಮಾತನಾಡುವೆ ಎಂದ್ರು.  ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು ಜನಾರ್ದನರೆಡ್ಡಿ BJP ಪಕ್ಷವನ್ನು ಕಟ್ಟಿದವರು, ಮೊದಲಿನಿಂದಲೂ ಅವರು BJP ಪಕ್ಷದ ಜೊತೆಗೆ ಇದ್ದಾರೆ. ಜನಾರ್ಧನರೆಡ್ಡಿ ಅವರು ಸಕ್ರಿಯ ರಾಜಕೀಯಕ್ಕೆ ಬರಬೇಕು ಅನ್ನೋದು ಎಲ್ಲರ ಇಚ್ಛೆಯಾಗಿದ್ದು, ಅವರಿಗೆ ಮುಜುಗರ ತರುವ ಕೆಲ್ಸವನ್ನ ಯಾರೂ ಮಾಡುವುದಿಲ್ಲ ಎಂದು ಭರವಸೆ ನೀಡಿದ್ರು. ಮುಂದುವರಿದು ಮಾತನಾಡಿದ ಅವರು, ನವೆಂಬರ್ 20ರಂದು ಬಳ್ಳಾರಿಯಲ್ಲಿ ಬೃಹತ್ S.T ಸಮಾವೇಶ ನಡೆಸಲಾಗುತ್ತೆ. ಬಳ್ಳಾರಿ ಹೊರವಲಯದಲ್ಲಿ ನೂರು ಎಕರೆ ಜಮೀನಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ನಿರೀಕ್ಷೆಗೂ ಮೀರಿ ಜನರು ಸೇರುವ ನಿರೀಕ್ಷೆ ಇದೆ. S.T. ಸಮಾವೇಶಕ್ಕೆ ಕೇಂದ್ರ ನಾಯಕರನ್ನ ಕರೆಯಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಲಾಗಿದೆ ಎಂದು ಶ್ರೀ ರಾಮುಲು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments