Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ರಾಜಕೀಯಕ್ಕೆ ಬರಬೇಕು - ಶ್ರೀರಾಮುಲು

Webdunia
ಮಂಗಳವಾರ, 1 ನವೆಂಬರ್ 2022 (17:32 IST)
ಮಾಜಿ ಸಚಿವ ಜನಾರ್ದನರೆಡ್ಡಿ BJP ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಸಚಿವ B. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾವ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಈ ಬಗ್ಗೆ ನಾನು ಜನಾರ್ದನರೆಡ್ಡಿಯವರ ಜೊತೆ ಹಾಗೂ ರೆಡ್ಡಿ ಪಕ್ಷದ ವರಿಷ್ಠರ ಜೊತೆ ಮಾತನಾಡುವೆ ಎಂದ್ರು.  ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು ಜನಾರ್ದನರೆಡ್ಡಿ BJP ಪಕ್ಷವನ್ನು ಕಟ್ಟಿದವರು, ಮೊದಲಿನಿಂದಲೂ ಅವರು BJP ಪಕ್ಷದ ಜೊತೆಗೆ ಇದ್ದಾರೆ. ಜನಾರ್ಧನರೆಡ್ಡಿ ಅವರು ಸಕ್ರಿಯ ರಾಜಕೀಯಕ್ಕೆ ಬರಬೇಕು ಅನ್ನೋದು ಎಲ್ಲರ ಇಚ್ಛೆಯಾಗಿದ್ದು, ಅವರಿಗೆ ಮುಜುಗರ ತರುವ ಕೆಲ್ಸವನ್ನ ಯಾರೂ ಮಾಡುವುದಿಲ್ಲ ಎಂದು ಭರವಸೆ ನೀಡಿದ್ರು. ಮುಂದುವರಿದು ಮಾತನಾಡಿದ ಅವರು, ನವೆಂಬರ್ 20ರಂದು ಬಳ್ಳಾರಿಯಲ್ಲಿ ಬೃಹತ್ S.T ಸಮಾವೇಶ ನಡೆಸಲಾಗುತ್ತೆ. ಬಳ್ಳಾರಿ ಹೊರವಲಯದಲ್ಲಿ ನೂರು ಎಕರೆ ಜಮೀನಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ನಿರೀಕ್ಷೆಗೂ ಮೀರಿ ಜನರು ಸೇರುವ ನಿರೀಕ್ಷೆ ಇದೆ. S.T. ಸಮಾವೇಶಕ್ಕೆ ಕೇಂದ್ರ ನಾಯಕರನ್ನ ಕರೆಯಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಲಾಗಿದೆ ಎಂದು ಶ್ರೀ ರಾಮುಲು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments