Webdunia - Bharat's app for daily news and videos

Install App

ಬಳ್ಳಾರಿ ಹಿಡಿತಕ್ಕಾಗಿ ಗಡಿ ಭಾಗದಲ್ಲಿ ವಾಸ್ತವ್ಯ ಹೂಡಲಿರುವ ಜನಾರ್ದನ ರೆಡ್ಡಿ

Webdunia
ಶನಿವಾರ, 17 ಫೆಬ್ರವರಿ 2018 (11:14 IST)

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿರುವುದರಿಂದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಬಳ್ಳಾರಿಯ ಗಡಿ ಭಾಗದಲ್ಲಿ ವಾಸ್ತವ್ಯ ಹೂಡಲು ಪ್ರಯತ್ನ ನಡೆಸುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್ ನಿಷೇದ ಹೇರಿರುವುದರಿಂದ ಅವರು ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿರುವ ಬೇರೆ ಜಿಲ್ಲೆಗಳ ಸೀಮಾಂತರದಲ್ಲಿ ವಾಸ್ತವ್ಯ ಹೂಡಲು ಚಿಂತನೆ ನಡೆಸಿದ್ದಾರೆ.

ರಾಜ್ಯ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದೆ. ಆದ್ದರಿಂದ ಈ ಪ್ರಯತ್ನ ನಡೆಸಿರುವ ಅವರು ಚಿತ್ರದುರ್ಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವಾಸ್ತವ್ಯಕ್ಕೆ ಸೂಕ್ತ ಸ್ಥಳವನ್ನು ಶೋಧಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments