Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಟಿಕೆಟ್‌ ಕೇಳಿಲ್ಲ: ಯಡಿಯೂರಪ್ಪ

Webdunia
ಶುಕ್ರವಾರ, 27 ಏಪ್ರಿಲ್ 2018 (14:36 IST)
ಜನಾರ್ಧನರೆಡ್ಡಿಗೆ ನಾವು ಟಿಕೆಟ್ ಕೊಟ್ಟಿಲ್ಲ, ಅವರೂ ಕೇಳೂ ಇಲ್ಲ ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನರೆಡ್ಡಿ ಸಹಾಯದಿಂದ 10  ರಿಂದ 15 ಸೀಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮಗೆ ಸಹಾಯವಾಗೋದಾದ್ರೆ ವಿರೋಧಿಗಳ ನೆರವನ್ನೂ ಪಡೆಯಿರಿ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಬಿಎಸ್ ವತಿಳಿಸಿದರು. 
 
ಸಿದ್ದರಾಮಯ್ಯ ಲಜ್ಜೆಗೆಟ್ಟ ಮುಖ್ಯಮಂತ್ರಿ, ಅವರು ಕಾಂಗ್ರೆಸ್ ನ ‌ಕೊನೆಯ ಮುಖ್ಯಮಂತ್ರಿ. ಸಿಎಂಗೆ ಸೋಲೋ ಭೀತಿಯಿಂದ ಏನೇನೋ ಮಾತನಾಡುತ್ತಿದ್ದಾರೆ.ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 
 
ವಿಜಯೇಂದ್ರ ಸ್ಪರ್ಧೆ‌ಬೇಡ ಎಂಬುದು ರಾಷ್ಟ್ರ ನಾಯಕರ ತೀರ್ಮಾನ. ತಂದೆ ಮಗನ ಸ್ಪರ್ಧೆ ಬೇಡ ಎಂದಿದ್ದಕ್ಕೆ ಈ ತೀರ್ಮಾನ ಮಾಡಲಾಗಿದೆ. ಯುಪಿ ಚುನಾವಣಾ ಫಲಿತಾಂಶ ರಾಜ್ಯದಲ್ಲೂ ಪುನರಾವರ್ತನೆಯಾಗಲಿದೆ.ನಾವು ಈ ಚುನಾವಣೆ ಯನ್ನು ಗಂಭೀರವಾಗಿ ಪರಿಗಣಿದ್ದೇವೆ.ಪ್ರಧಾನಿ ಮೋದಿ‌ ಸೇರಿ ಹಲವು ರಾಜ್ಯಗಳ ಸಿಎಂ‌ಗಳು ಪ್ರಚಾರಕ್ಕೆ ಬರಲಿದ್ದಾರೆ ಎಂದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments