Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಟಿಕೆಟ್‌ ಕೇಳಿಲ್ಲ: ಯಡಿಯೂರಪ್ಪ

Webdunia
ಶುಕ್ರವಾರ, 27 ಏಪ್ರಿಲ್ 2018 (14:36 IST)
ಜನಾರ್ಧನರೆಡ್ಡಿಗೆ ನಾವು ಟಿಕೆಟ್ ಕೊಟ್ಟಿಲ್ಲ, ಅವರೂ ಕೇಳೂ ಇಲ್ಲ ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನರೆಡ್ಡಿ ಸಹಾಯದಿಂದ 10  ರಿಂದ 15 ಸೀಟು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮಗೆ ಸಹಾಯವಾಗೋದಾದ್ರೆ ವಿರೋಧಿಗಳ ನೆರವನ್ನೂ ಪಡೆಯಿರಿ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಬಿಎಸ್ ವತಿಳಿಸಿದರು. 
 
ಸಿದ್ದರಾಮಯ್ಯ ಲಜ್ಜೆಗೆಟ್ಟ ಮುಖ್ಯಮಂತ್ರಿ, ಅವರು ಕಾಂಗ್ರೆಸ್ ನ ‌ಕೊನೆಯ ಮುಖ್ಯಮಂತ್ರಿ. ಸಿಎಂಗೆ ಸೋಲೋ ಭೀತಿಯಿಂದ ಏನೇನೋ ಮಾತನಾಡುತ್ತಿದ್ದಾರೆ.ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 
 
ವಿಜಯೇಂದ್ರ ಸ್ಪರ್ಧೆ‌ಬೇಡ ಎಂಬುದು ರಾಷ್ಟ್ರ ನಾಯಕರ ತೀರ್ಮಾನ. ತಂದೆ ಮಗನ ಸ್ಪರ್ಧೆ ಬೇಡ ಎಂದಿದ್ದಕ್ಕೆ ಈ ತೀರ್ಮಾನ ಮಾಡಲಾಗಿದೆ. ಯುಪಿ ಚುನಾವಣಾ ಫಲಿತಾಂಶ ರಾಜ್ಯದಲ್ಲೂ ಪುನರಾವರ್ತನೆಯಾಗಲಿದೆ.ನಾವು ಈ ಚುನಾವಣೆ ಯನ್ನು ಗಂಭೀರವಾಗಿ ಪರಿಗಣಿದ್ದೇವೆ.ಪ್ರಧಾನಿ ಮೋದಿ‌ ಸೇರಿ ಹಲವು ರಾಜ್ಯಗಳ ಸಿಎಂ‌ಗಳು ಪ್ರಚಾರಕ್ಕೆ ಬರಲಿದ್ದಾರೆ ಎಂದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments