ಇಂದಿನಿಂದ ಜನಸಂಕಲ್ಪ ಸಮಾವೇಶ

Webdunia
ಮಂಗಳವಾರ, 11 ಅಕ್ಟೋಬರ್ 2022 (15:29 IST)
ಇಂದಿನಿಂದ ಜನಸಂಕಲ್ಪ ಸಮಾವೇಶ ಮಾಡುತ್ತಿದ್ದೇವೆ. ಹಿರಿಯ ನಾಯಕರಾದ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನ ಜನರಿಗೆ ಮುಟ್ಟಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಚುನಾವಣೆಗೆ ಸಜ್ಜಾಗಿ ಮತ್ತೆ BJP ಸರ್ಕಾರ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಲು ಕಾರ್ಯಕ್ರಮ ಮಾಡ್ತಿದ್ದೇವೆ. ನಮ್ಮ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಕರೆ ಕೊಟ್ಟಿದ್ದೇವೆ. ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹ ಇದೆ ಎಂದು ತಿಳಿಸಿದ್ರು. ಜನ ಸಂಕಲ್ಪ ಯಾತ್ರೆ ಯಾಶಸ್ವಿಯಾಗಲಿದೆ. ಭಾರತ್ ಜೋಡೋ ಬಗ್ಗೆ ತಲೆ ಕಡೆಸಿಕೊಂಡಿಲ್ಲ. ಆ ಜೋಡೋ ಯಾತ್ರೆ ಯಾರನ್ನ ಜೋಡಿಸುತ್ತಿದೆ, ಯಾರನ್ನ ತೋಡುತ್ತಿದೆ ಅದೆಲ್ಲಾ ಜಗ್ಗತಿಗೆ ಗೊತ್ತಿದೆ. ನಾವು ಚುನಾವಣೆ ಗೆಲ್ಲುವ ಸಂಕಲ್ಪ ಯಾತ್ರೆ ಮಾಡ್ತಿದ್ದೇವೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments