ಮದುವೆಗಳಿಗೂ ತಟ್ಟಿದ ಜನತಾ ಕರ್ಪ್ಯೂ ಬಿಸಿ

Webdunia
ಭಾನುವಾರ, 22 ಮಾರ್ಚ್ 2020 (09:54 IST)
ಬೆಂಗಳೂರು : ಕೊರೊನಾ ಸೋಂಕು ತಡೆಗೆ ಕರೆ ನೀಡಿದ ಜನತಾ ಕರ್ಪ್ಯೂ ನ ಬಿಸಿ ಮದುವೆಗಳಿಗೂ ತಟ್ಟಿದೆ ಎನ್ನಲಾಗಿದೆ.

ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಹಾಸನದಲ್ಲಿ ನಡೀತಿರೋ ಮದುವೆಗಳಲ್ಲಿ ಜನರೇ ಇಲ್ಲದಂತಾಗಿದೆ. ಆದಕಾರಣ ಕುಟುಂಬಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಮದುವೆ ಮಾಡಿ ಮುಗಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

 

ಹಾಗೇ ಇನ್ನೊಂದೆಡೆ ಜನತಾ ಕರ್ಪ್ಯೂ ಮಧ್ಯೆ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಂದೆಯ ಅನಾರೋಗ್ಯ ಹಿನ್ನಲೆ ಮೈಸೂರಿನ ಪಡುವಾರಹಳ್ಳಿಯ ದೇವಾಲಯದಲ್ಲಿ ಸರಳವಾಗಿ ಮದುವೆ ಮಾಡಿ ಮುಗಿಸಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ದೇಹದಲ್ಲಿ ಬಿಳಿ ರಕ್ತ ಕಣ ಮತ್ತು ಕೆಂಪು ರಕ್ತ ಕಣ ಸಮತೋಲನದಲ್ಲಿರಲು ಏನು ಮಾಡಬೇಕು

ಮುಂದಿನ ಸುದ್ದಿ
Show comments