ಮದುವೆಗಳಿಗೂ ತಟ್ಟಿದ ಜನತಾ ಕರ್ಪ್ಯೂ ಬಿಸಿ

Webdunia
ಭಾನುವಾರ, 22 ಮಾರ್ಚ್ 2020 (09:54 IST)
ಬೆಂಗಳೂರು : ಕೊರೊನಾ ಸೋಂಕು ತಡೆಗೆ ಕರೆ ನೀಡಿದ ಜನತಾ ಕರ್ಪ್ಯೂ ನ ಬಿಸಿ ಮದುವೆಗಳಿಗೂ ತಟ್ಟಿದೆ ಎನ್ನಲಾಗಿದೆ.

ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಹಾಸನದಲ್ಲಿ ನಡೀತಿರೋ ಮದುವೆಗಳಲ್ಲಿ ಜನರೇ ಇಲ್ಲದಂತಾಗಿದೆ. ಆದಕಾರಣ ಕುಟುಂಬಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಮದುವೆ ಮಾಡಿ ಮುಗಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

 

ಹಾಗೇ ಇನ್ನೊಂದೆಡೆ ಜನತಾ ಕರ್ಪ್ಯೂ ಮಧ್ಯೆ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಂದೆಯ ಅನಾರೋಗ್ಯ ಹಿನ್ನಲೆ ಮೈಸೂರಿನ ಪಡುವಾರಹಳ್ಳಿಯ ದೇವಾಲಯದಲ್ಲಿ ಸರಳವಾಗಿ ಮದುವೆ ಮಾಡಿ ಮುಗಿಸಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೆಖೆಯಾಗುತ್ತಿದೆ ಎಂದರೆ ಬಿಸಿಲು ಮಾತ್ರ ಕಾರಣವಲ್ಲ: ಎಚ್ಚರಿಕೆ

ಮೂತ್ರದ ಬಣ್ಣ ನೋಡಿ ನಿಮ್ಮ ಆರೋಗ್ಯ ತಿಳಿಯಿರಿ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಮುಂದಿನ ಸುದ್ದಿ
Show comments