ಜಂತಕಲ್‌ ಮೈನಿಂಗ್ ಪ್ರಕರಣ: ಎಸ್‌ಐಟಿಗೆ ಜನಾರ್ದನ ರೆಡ್ಡಿ ಮನವಿ

Webdunia
ಬುಧವಾರ, 7 ಜೂನ್ 2017 (12:45 IST)
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.
 
ಕೆಲ ವೈಯಕ್ತಿಕ ಕಾರಣಗಳಿಂದ ಇಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗಲು ಸಾಧ್ಯವಿಲ್ಲ ಜೂನ್ 10 ರಂದು ಹಾಜರಾಗುವುದಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
 
ಜೂನ್ 10 ರಂದು ಕುಮಾರಸ್ವಾಮಿ ವಿರುದ್ಧದ ಆರೋಪಗಳನ್ನು ಪುಷ್ಠಿಕರಿಸುವ ಅಗತ್ಯವಾದ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸುವುದಾಗಿ ತಿಳಿಸಿದ್ದಾರೆ.
 
ಕಳೆದ 2006ರಲ್ಲಿ ಮಾಜಿ ಸಿಎಂ, ಜೆಡಿಎಸ್, ರಾಜ್ಯಾಧ್ಯಕ್ಷ ಎಚ್.ಡಿ.ತುಮಾರಸ್ವಾಮಿ ಜಂತಕಲ್ ಮೈನಿಂಗ್‌ ಪ್ರಕರಣದಲ್ಲಿ 150 ಕೋಟಿ ರೂಪಾಯಿ ಲಂಚ ಪಡೆದಿದ್ದರು ಎಂದು ರೆಡ್ಡಿ ಆರೋಪಿಸಿದ್ದರು.  
 
ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಮತ್ತೊಮ್ಮೆ ವಿಚಾರಣೆ ನಡೆಸಿದ್ದ ಎಸ್‌ಐಟಿ ತಂಡ ಕುಮಾರಸ್ವಾಮಿ ವಿರುದ್ಧದ ಆರೋಪಗಳಿಗೆ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದರು.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments