Webdunia - Bharat's app for daily news and videos

Install App

ಉಪ ಚುನಾವಣೆಗೆ ಚಡ್ಡಿ ಹಾಕಿದ್ದೇವೆ ಎಂದ ಜಾರಕಿಹೊಳಿ

Webdunia
ಬುಧವಾರ, 25 ಸೆಪ್ಟಂಬರ್ 2019 (19:01 IST)
ಉಪ ಚುನಾವಣೆ ಈ ಬಾರಿ ಚಡ್ಡಿ ಹಾಕಿ ಅಖಾಡಕ್ಕೆ ಇಳಿದಿದ್ದೇವೆ. ಬಾಳಿಕಾಯಿ ಕುಸ್ತಿ ಆಗೋದಿಲ್ಲ.

ಈ ಚುನಾವಣೆ ನಿಶಾನೆ ಕುಸ್ತಿ ಆಗಲಿದೆ. ಹೀಗಂತ ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ.

ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ರಮೇಶ ಜಾರಕಿಹೊಳಿ ಹಾಗೂ ನನ್ನ ನಡುವೆ ಸಹೋದರತ್ವ ಇದ್ದೆ ಇರುತ್ತೆ.  

ರಾಜಕೀಯ ಭಾಷಣಕ್ಕಾಗಿ 3 ಈಡಿಯಟ್ಸ್ ಹೇಳಿಕೆ ನೀಡಬೇಕಾಗುತ್ತದೆ. ರಾಜಕೀಯ ಅಂದ್ರೆ ಭಾಷಣ ಮಾಡಲೇಬೇಕು.  
ಅರ್ಧಾ ಘಂಟೆ ಮಾತಾಡಲು ಆ ತರಹದ ಹೇಳಿಕೆ ನೀಡಬೇಕಾಗುತ್ತದೆ ಎಂದ್ರು.  

ಮೋದಿ, ಯಡಿಯೂರಪ್ಪ ಬಗ್ಗೆ ಮಾತಾಡಿದ್ರೆ ಆಗಲ್ಲ. ಲೋಕಲ್ ಇಶ್ಯೂ ಬಗ್ಗೆ ಮಾತನಾಡಬೇಕಾಗುತ್ತದೆ.
ಗೋಕಾಕಗೆ ಲಖನ್ ಜಾರಕಿಹೊಳಿ ಫೈನಲ್ ಆದ್ರೆ ಹೈ ಕಮಾಂಡ್ ನಿರ್ಧಾರ ಅಂತಿಮ  ಆಗುತ್ತೆ ಅಂದ್ರು.
ಗೋಕಾಕ್ ಉಪ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವ್ಯಕ್ತಿಗತ ಅಲ್ಲಾ. ರಾಜಕೀಯ ಭಿನ್ನಾಭಿಪ್ರಾಯ ಇದ್ದೆ ಇರುತ್ತೆ. ಚಡ್ಡಿ ಹಾಕಿ ಅಖಾಡಕ್ಕೆ ಇಳಿದಿದ್ದೇವೆ ಬಾಳಿಕಾಯಿ ಕುಸ್ತಿ ಆಗಲ್ಲಾ. ಈ ಚುನಾವಣೆ ನಿಶಾನೆ ಕುಸ್ತಿ ಆಗಲಿದೆ ಅಂತಂದ್ರು.

ಕಾಗವಾಡ ಮತಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಗೊಂದಲ ಏನೂ ಇಲ್ಲಾ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ಕೈ ಗೊಳ್ಳುತ್ತೇವೆ. ಕಾರ್ಯಕರ್ತರ ಒಪ್ಪಿದ  ಬಳಿಕ ರಾಜು ಕಾಗೆ ಸೇರ್ಪಡೆ ಬಗ್ಗೆ ತೀರ್ಮಾನ ಮಾಡ್ತೇವೆ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments