ಜಾರಕಿಹೊಳಿ – ಸವದಿ ಬಣ ರಾಜಕೀಯಕ್ಕೆ ಬ್ರೇಕ್?

Webdunia
ಮಂಗಳವಾರ, 4 ಏಪ್ರಿಲ್ 2023 (08:13 IST)
ಹುಬ್ಬಳ್ಳಿ : ಬೆಳಗಾವಿ ರಾಜಕಾರಣ ಹುಬ್ಬಳ್ಳಿಗೆ ಶಿಫ್ಟ್ ಆಗಿದ್ದು, ಒಂದೇ ಕಡೆ ಬಿಜೆಪಿ ಅತೃಪ್ತ ನಾಯಕರು ಕಾಣಿಸಿಕೊಂಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಣ ಸವದಿ ಮತ್ತಿತರರ ಭೇಟಿ ಈಗ ತೀವ್ರ ಕುತೂಹಲ ಕೆರಳಿಸಿದೆ.

ಮೊದಲಿಗೆ ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್ನಲ್ಲಿ ಬಿಜೆಪಿ ನಾಯಕರ ಸೀಕ್ರೆಟ್ ಮೀಟಿಂಗ್ ನಡೆಯಿತು. ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ,
ಮಹೇಶ್ ಕುಮಟಳ್ಳಿ ಟಿಕೆಟ್ಗಾಗಿ ಸಾಹುಕಾರ್ ರಮೇಶ ಜಾರಕಿಹೊಳಿ ಪಟ್ಟು ಹಿಡಿದರು.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಾರಕಿಹೊಳಿ, ಸವದಿ ಮುನಿಸು ಅಂತ್ಯ ಮಾಡುವ ಪ್ರಯತ್ನ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments