Webdunia - Bharat's app for daily news and videos

Install App

ಜಾರಕಿಹೊಳಿ ಕಾಂಗ್ರೆಸ್ ಬಿಡಲ್ಲ ಎಂದವರಾರು?

Webdunia
ಮಂಗಳವಾರ, 25 ಡಿಸೆಂಬರ್ 2018 (12:50 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ ಜಾರಕಿಹೊಳಿ ಬೆದರಿಕೆ ಹಾಕಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಮೇಶ್ ಜಾರಕಿಹೊಳಿ  ರಾಜೀನಾಮೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಪಕ್ಷ ನಿಷ್ಟೆಯಿರುವ ರಮೇಶ್ ರಾಜೀನಾಮೆ ಕೊಡುವುದಿಲ್ಲ ಎಂಬ ಖಾತ್ರಿಯಿದೆ. ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಿಷ್ಟಾವಂತರು. ಸಚಿವ ಸ್ಥಾನ ಕಳೆದುಕೊಂಡಿರುವುದರಿಂದಾಗಿ ರಮೇಶ್ ಗೆ ಸ್ವಲ್ಪ ಸಿಟ್ಟು ಬಂದಿರೋದು ಸಹಜ. ಸಿಟ್ಟು ಶಮನಗೊಳ್ಳಲು ಒಂದಷ್ಟು ಸಮಯ ಬೇಕಾಗುತ್ತದೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದಲ್ಲಿವಿಲನ್ಎಂದು ಯಾರನ್ನೂ ಟ್ರೀಟ್ ಮಾಡಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮುಂದಿನ ಸುದ್ದಿ
Show comments