ಜಾರಕಿಹೊಳಿ ಕಾಂಗ್ರೆಸ್ ಸಹವಾಸದಿಂದ ಹೀಗಾಗಿದೆ: ಬೊಮ್ಮಾಯಿ

Webdunia
ಗುರುವಾರ, 10 ನವೆಂಬರ್ 2022 (09:01 IST)
ಬೆಳಗಾವಿ : ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು. ಶಾಸಕ ಸತೀಶ್ ಜಾರಕಿಹೊಳಿ ಅವರು ದುಡುಕುವವರಲ್ಲ, ಕಾಂಗ್ರೆಸ್ ಸಹವಾಸದಿಂದಾಗಿ ಅವರು ಈ ರೀತಿಯಾಗಿ ಮಾತನಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದರು.
 
ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆಯನ್ನು ಹಿಂಪಡೆದು ಸಿಎಂಗೆ ಪತ್ರ ಬರೆದ ವಿಚಾರಕ್ಕೆ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಜಾರಕಿಹೊಳಿ ಮಾತನಾಡುವುದು ಅಷ್ಟೇ ಅಲ್ಲ, ಸಮರ್ಥನೆ ಮಾಡುವ ಸಾಹಸ ಮಾಡಿದ್ದಾರೆ.

ಈಗ ವಿಷಾದ ವ್ಯಕ್ತಪಡಿಸಿದ್ದೀನಿ ಅನ್ನೋದು ಎಷ್ಟರ ಮಟ್ಟಿಗೆ ಸರಿ, ತಪ್ಪು ಎನ್ನುವುದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ. ನನಗೆ ಆಶ್ಚರ್ಯ ಆಗಿರುವಂತದ್ದು ಸತೀಶ್ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ, ಕಾಂಗ್ರೆಸ್ನ ಸಂಸ್ಕೃತಿ ಪ್ರಭಾವದಿಂದ ಹೀಗಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ
Show comments