Webdunia - Bharat's app for daily news and videos

Install App

ಡಿಕೆಶಿ ಉಪಹಾರ ಕೂಟಕ್ಕೆ ಬಾರದ ಜಾರಕಿಹೊಳಿ

Webdunia
ಗುರುವಾರ, 4 ಅಕ್ಟೋಬರ್ 2018 (16:53 IST)
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಡೆದ ಉಪಹಾರ ಕೂಟಕ್ಕೆ ಸಚಿವ ರಮೇಶ ಜಾರಕಿಹೊಳಿ ಗೈರಾಗುವ ಮೂಲಕ ತಮ್ಮ ಕೋಪ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಕಾಂಗ್ರೆಸ್ ಸಚಿವರೆಲ್ಲ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನಿವಾಸದಲ್ಲಿ ಉಪಹಾರ ಕೂಟ ಹಾಗೂ ಮಹತ್ವದ ಸಭೆ ನಡೆಸಿದರು. ಆದರೆ ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿದ್ದ ಸಚಿವ ರಮೇಶ ಜಾರಕಿಹೊಳಿ ಉಪಹಾರ ಕೂಟಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಸಿಟ್ಟು ಈಗಲೂ ಕಡಿಮೆಯಾಗಿಲ್ಲ ಎಂಬುದನ್ನು ತೋರಿಸಿಕೊಟ್ಟರು.

ಕಾಂಗ್ರೆಸ್ ಸಚಿವರ ಸಭೆಗೆ ಬರುವಂತೆ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಖುದ್ದಾಗಿ ಫೋನ್ ಕರೆ ಮಾಡಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು. ಆದರೆ ಸಭೆಯಿಂದ ದೂರ ಉಳಿಯುವ ಮೂಲಕ ಶಿಥಲ ಸಮರ ಈಗಲೂ ಮುಂದುವರಿದಿದೆ ಎಂಬುದಕ್ಕೆ ನಿದರ್ಶನ ಒದಗಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments