ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ?

Webdunia
ಮಂಗಳವಾರ, 29 ಜನವರಿ 2019 (17:00 IST)
ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ.

ಜನೇವರಿ 26 ರ ಗಣರಾಜ್ಯೋತ್ಸವ ಮುಗಿಸಿ ಮತ್ತೆ ನಾಪತ್ತೆ ಆಗಿರುವ ರಮೇಶ್ ಜಾರಕಿಹೋಳಿ ಬೆಂಬಲಿಗ ಮಹೇಶ್ ಕುಮಠಳ್ಳಿ ಅವರ ಕ್ರಮದಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತೆ ಶುರುವಾಗಿವೆ.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಲ್ಲಿ‌ ಸಂಚಲನ ಸೃಷ್ಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ, ಈ ಹಿಂದೆ ಹತ್ತು ದಿನಗಳ ಕಾಲ ಮುಂಬಯಿ ಯಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಶಾಸಕ ಮಹೇಶ್ ಕುಮಠಳ್ಳಿ ತಾವು ಬೆನ್ನು ನೋವಿನ ಚಿಕಿತ್ಸೆಗೆ ತೆರಳಿದ್ದಾಗಿ ತಿಳಿಸಿದ್ದರು. ಸದ್ಯ ಕೊಲ್ಹಾಪುರದಲ್ಲಿ ಇರುವುದಾಗಿ ಬಲ್ಲ ಮೂಲಗಳ ಮಾಹಿತಿ ಇದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments