Webdunia - Bharat's app for daily news and videos

Install App

ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ?

Webdunia
ಮಂಗಳವಾರ, 29 ಜನವರಿ 2019 (17:00 IST)
ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ.

ಜನೇವರಿ 26 ರ ಗಣರಾಜ್ಯೋತ್ಸವ ಮುಗಿಸಿ ಮತ್ತೆ ನಾಪತ್ತೆ ಆಗಿರುವ ರಮೇಶ್ ಜಾರಕಿಹೋಳಿ ಬೆಂಬಲಿಗ ಮಹೇಶ್ ಕುಮಠಳ್ಳಿ ಅವರ ಕ್ರಮದಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತೆ ಶುರುವಾಗಿವೆ.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಲ್ಲಿ‌ ಸಂಚಲನ ಸೃಷ್ಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ, ಈ ಹಿಂದೆ ಹತ್ತು ದಿನಗಳ ಕಾಲ ಮುಂಬಯಿ ಯಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಶಾಸಕ ಮಹೇಶ್ ಕುಮಠಳ್ಳಿ ತಾವು ಬೆನ್ನು ನೋವಿನ ಚಿಕಿತ್ಸೆಗೆ ತೆರಳಿದ್ದಾಗಿ ತಿಳಿಸಿದ್ದರು. ಸದ್ಯ ಕೊಲ್ಹಾಪುರದಲ್ಲಿ ಇರುವುದಾಗಿ ಬಲ್ಲ ಮೂಲಗಳ ಮಾಹಿತಿ ಇದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments