Webdunia - Bharat's app for daily news and videos

Install App

ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ?

Webdunia
ಮಂಗಳವಾರ, 29 ಜನವರಿ 2019 (17:00 IST)
ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ.

ಜನೇವರಿ 26 ರ ಗಣರಾಜ್ಯೋತ್ಸವ ಮುಗಿಸಿ ಮತ್ತೆ ನಾಪತ್ತೆ ಆಗಿರುವ ರಮೇಶ್ ಜಾರಕಿಹೋಳಿ ಬೆಂಬಲಿಗ ಮಹೇಶ್ ಕುಮಠಳ್ಳಿ ಅವರ ಕ್ರಮದಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತೆ ಶುರುವಾಗಿವೆ.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಲ್ಲಿ‌ ಸಂಚಲನ ಸೃಷ್ಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ, ಈ ಹಿಂದೆ ಹತ್ತು ದಿನಗಳ ಕಾಲ ಮುಂಬಯಿ ಯಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಶಾಸಕ ಮಹೇಶ್ ಕುಮಠಳ್ಳಿ ತಾವು ಬೆನ್ನು ನೋವಿನ ಚಿಕಿತ್ಸೆಗೆ ತೆರಳಿದ್ದಾಗಿ ತಿಳಿಸಿದ್ದರು. ಸದ್ಯ ಕೊಲ್ಹಾಪುರದಲ್ಲಿ ಇರುವುದಾಗಿ ಬಲ್ಲ ಮೂಲಗಳ ಮಾಹಿತಿ ಇದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments