Webdunia - Bharat's app for daily news and videos

Install App

‘ಕೈ’ ಮತ್ತು ಕಮಲ ಬೆಂಬಲಿಗರ ಜಟಾಪಟಿ

Webdunia
ಸೋಮವಾರ, 20 ಮಾರ್ಚ್ 2023 (17:44 IST)
ಚುನಾವಣೆ ಘೋಷಣೆಗೂ ಮುನ್ನವೇ BJP, ಕಾಂಗ್ರೆಸ್​ ಕಾರ್ಯಕರ್ತರು, ಟಿಕೆಟ್​ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.. ಹೀಗೆ ಕಲಬುರಗಿಯಲ್ಲಿ ಕಾಂಗ್ರೆಸ್​​​ ಶಾಸಕಿ ಖನೀಜ್​​​​ ಫಾತೀಮಾ ಪ್ರಚಾರಕ್ಕೆ ತೆರಳಿದ್ದ ವೇಳೆ, ಶಾಸಕಿ ಖನೀಫ್​​ ಫಾತೀಮಾ ಬೆಂಬಲಿಗರು ಮತ್ತು BJP ಟಿಕೆಟ್​ ಆಕಾಂಕ್ಷಿ ಚಂದು ಪಾಟೀಲ್​​ ಬೆಂಬಲಿಗರ ನಡುವೆ ವಾಗ್ಯುದ್ಧ ನಡೆದಿದೆ. ಕಲಬುರಗಿ ನಗರದ ಫಿಲ್ಟರ್ ಬೆಡ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.. ಶಾಸಕಿ ಖನೀಜ್ ಫಾತಿಮಾ ಪಕ್ಷದ ಗ್ಯಾರಂಟಿ ಕಾರ್ಡ್​​ ವಿತರಿಸಿ, ಮತಯಾಚನೆಗೆ ತೊಡಗಿದ್ದರು..ಇದು ಗ್ಯಾರಂಟಿ ಅಲ್ಲದ ಕಾರ್ಡ್, ಭರವಸೆ ಈಡೇರಿಕೆಗೆ ದಿನಾಂಕ ನಿಗದಿಯಿಲ್ಲ ಎಂದು BJP ಕಾರ್ಯಕರ್ತರು ತಕರಾರು ತೆಗೆದಿದ್ದರು.. ನಂತರ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.. ಶಾಸಕಿ ಖನೀಜ್​​ ಫಾತಿಮಾ ಪುತ್ರ ಫರ್ಜುಲ್ ಇಸ್ಲಾಂ ಮತ್ತು BJP ಕಾರ್ಯಕರ್ತರ ನಡುವೆ ತೀವ್ರ ಜಟಾಪಟಿ ನಡೆಯಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಗಲಾಟೆ ಶಾಂತಗೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments