ಈದ್ಗಾ ಮೈದಾನ ವಿಚಾರಕ್ಕಾಗಿ ಮುಂದುವರೆದೆ ಜಟಾಪಟಿ

Webdunia
ಸೋಮವಾರ, 13 ಜೂನ್ 2022 (19:34 IST)
ಈದ್ಗಾ ಮೈದಾನ ವಿಚಾರಕ್ಕಾಗಿ ಜಟಾಪಟಿ ಮುಂದುವರೆದಿದೆ. ಚಾಮರಾಜಪೇಟೆ ಇದ್ದಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆದರೆ ಮನವಿಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಮೈದಾನದಲ್ಲಿ ಆಚರಣೆಗೆ ಅವಕಾಶ ನೀಡುವುದಕ್ಕೆ ಗಡುವು ನೀಡಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ಅನುಮತಿಯನ್ನ ಕೊಡಬೇಕು ಅಂತ ಆಗ್ರಹಿಸಿದ್ದಾರೆ. ನೀವೆನಾದ್ರು ಅನುಮತಿಯನ್ನ ನೀಡಿಲ್ಲ ಅಂದ್ರೆ ಕೋರ್ಟ್ ನಲ್ಲಿ ಅನುಮತಿಯನ್ನು ಪಡೆಯುತ್ತೇವೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಹಿಂದೂಪರ ಸಂಘಟನೆಗಳು ಈಗಾಗಲೆ ಡೆಡ್ ಲೈನ್ ನೀಡಿವೆ ಆದರೂ ಕೂಡಾ ಅನುಮತಿ ಸಿಗೋದು ಕಷ್ಟ ಎನ್ನಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments