Webdunia - Bharat's app for daily news and videos

Install App

ಈದ್ಗಾ ಮೈದಾನ ವಿಚಾರಕ್ಕಾಗಿ ಮುಂದುವರೆದೆ ಜಟಾಪಟಿ

Webdunia
ಸೋಮವಾರ, 13 ಜೂನ್ 2022 (19:34 IST)
ಈದ್ಗಾ ಮೈದಾನ ವಿಚಾರಕ್ಕಾಗಿ ಜಟಾಪಟಿ ಮುಂದುವರೆದಿದೆ. ಚಾಮರಾಜಪೇಟೆ ಇದ್ದಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಆದರೆ ಮನವಿಗೆ ಬಿಬಿಎಂಪಿ ಅನುಮತಿ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಮೈದಾನದಲ್ಲಿ ಆಚರಣೆಗೆ ಅವಕಾಶ ನೀಡುವುದಕ್ಕೆ ಗಡುವು ನೀಡಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ಅನುಮತಿಯನ್ನ ಕೊಡಬೇಕು ಅಂತ ಆಗ್ರಹಿಸಿದ್ದಾರೆ. ನೀವೆನಾದ್ರು ಅನುಮತಿಯನ್ನ ನೀಡಿಲ್ಲ ಅಂದ್ರೆ ಕೋರ್ಟ್ ನಲ್ಲಿ ಅನುಮತಿಯನ್ನು ಪಡೆಯುತ್ತೇವೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಹಿಂದೂಪರ ಸಂಘಟನೆಗಳು ಈಗಾಗಲೆ ಡೆಡ್ ಲೈನ್ ನೀಡಿವೆ ಆದರೂ ಕೂಡಾ ಅನುಮತಿ ಸಿಗೋದು ಕಷ್ಟ ಎನ್ನಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments