Webdunia - Bharat's app for daily news and videos

Install App

ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ವೈಭವ

Webdunia
ಬುಧವಾರ, 6 ಫೆಬ್ರವರಿ 2019 (16:28 IST)
ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಕಳೆದ ರಾತ್ರಿ  ಶ್ರೀ ಕ್ಷೇತ್ರದಲ್ಲಿ ತೆಪ್ಪೋತ್ಸವ ಸಡಗರದಿಂದ ನೆರವೇರಿತು.

ಆದಿಜಗದ್ಗುರು ಶ್ರೀ ಶಿವರಾತ್ರೇಶ್ವರ ಶಿವಯೋಗಿಗಳ ಪ್ರತಿಷ್ಠಾಪಿಸಿದ ತೆಪ್ಪೋತ್ಸವಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬಾಣ ಬಿರುಸುಗಳು ಮೆರಗು ನೀಡಿದವು. ಒಂದು ಗಂಟೆ ಕಾಲ ನಡೆದ ತೆಪ್ಪೋತ್ಸವ ಭಕ್ತರ ಮನ ಗೆದ್ದಿತು. ಒಂದು ದಡದಿಂದ ಮತ್ತೋಂದು ದಡಕ್ಕೆ ಸಾಗಿದ ತೆಪ್ಲೋತ್ಸವವು, ಕಪಿಲ ನದಿಯಲ್ಲಿ ತೇಲಿತು. ತೇಲುವ ದೋಣಿಯಲ್ಲಿ ಸಂಗೀತ ಸ್ವರ ಕಳೆಗಟ್ಟಿತು.

ವಿವಿಧ ಹೂ ಹಾಗೂ ದೀಪಾಲಂಕಾರದಿಂದ ಕಂಗೊಳಿಸಿದ ತೆಪ್ಪೋತ್ಸವವನ್ನು ಲಕ್ಷಾಂತರ ಜನರು ವೀಕ್ಷಣೆ ಮಾಡಿದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments