Webdunia - Bharat's app for daily news and videos

Install App

ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ವೈಭವ

Webdunia
ಬುಧವಾರ, 6 ಫೆಬ್ರವರಿ 2019 (16:28 IST)
ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಕಳೆದ ರಾತ್ರಿ  ಶ್ರೀ ಕ್ಷೇತ್ರದಲ್ಲಿ ತೆಪ್ಪೋತ್ಸವ ಸಡಗರದಿಂದ ನೆರವೇರಿತು.

ಆದಿಜಗದ್ಗುರು ಶ್ರೀ ಶಿವರಾತ್ರೇಶ್ವರ ಶಿವಯೋಗಿಗಳ ಪ್ರತಿಷ್ಠಾಪಿಸಿದ ತೆಪ್ಪೋತ್ಸವಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬಾಣ ಬಿರುಸುಗಳು ಮೆರಗು ನೀಡಿದವು. ಒಂದು ಗಂಟೆ ಕಾಲ ನಡೆದ ತೆಪ್ಪೋತ್ಸವ ಭಕ್ತರ ಮನ ಗೆದ್ದಿತು. ಒಂದು ದಡದಿಂದ ಮತ್ತೋಂದು ದಡಕ್ಕೆ ಸಾಗಿದ ತೆಪ್ಲೋತ್ಸವವು, ಕಪಿಲ ನದಿಯಲ್ಲಿ ತೇಲಿತು. ತೇಲುವ ದೋಣಿಯಲ್ಲಿ ಸಂಗೀತ ಸ್ವರ ಕಳೆಗಟ್ಟಿತು.

ವಿವಿಧ ಹೂ ಹಾಗೂ ದೀಪಾಲಂಕಾರದಿಂದ ಕಂಗೊಳಿಸಿದ ತೆಪ್ಪೋತ್ಸವವನ್ನು ಲಕ್ಷಾಂತರ ಜನರು ವೀಕ್ಷಣೆ ಮಾಡಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments