Webdunia - Bharat's app for daily news and videos

Install App

ಕನ್ನಡ ಪರ ಹೋರಾಟಗಾರ ಜಯ ಕರ್ನಾಟಕ ರಾಜ್ಯಾಧ್ಯಕ್ಷ ಬಿ. ಎನ್. ಜಗದೀಶ್ ಹುಟ್ಟುಹಬ್ಬ

Webdunia
ಶನಿವಾರ, 5 ಮಾರ್ಚ್ 2022 (18:42 IST)
ಕನ್ನಡಪರ ಸಂಘಟನೆಗಳಲ್ಲಿ ಬಹುಮುಖ್ಯವಾಗಿ ಗುರುತಿಸಿಕೊಂಡಿರುವ 
ಮುತ್ತಪ್ಪ ರೈ ಯವರ 
"ಜೈ ಕರ್ನಾಟಕ" ಸಂಘಟನೆ ರಾಜ್ಯಾಧ್ಯಕ್ಷರಾಗಿರುವ 
"ಬಿ. ಎನ್.ಜಗದೀಶ್" ರವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಬಹಳಷ್ಟು ಅರ್ಥಪೂರ್ಣವಾಗಿ ಆಚರಿಸಿದರು
 
ಜಯ ಕರ್ನಾಟಕ ಸಂಘಟನೆಯ ವತಿಯಿಂದ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ 
ಬಿ. ಎನ್. ಜಗದೀಶ್ ರವರು ಸಂಘಟನೆಯ ಚಟುವಟಿಕೆಗಳೊಂದಿಗೆ, ಕನ್ನಡ ಪರ ಹೋರಾಟಗಳು ಹಾಗೂ ಬಡ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದಾರೆ..
 
ಬಿ. ಎನ್. ಜಗದೀಶ್ ರವರ ಹುಟುಹಬ್ಬದ ಹಿನ್ನೆಲೆ
ನಿನ್ನೆ ರಾತ್ರಿಯಿಂದಲೇ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲುಮುಟ್ಟಿತು, 
ಇದೆ ರೀತಿ ಜಯ ಕರ್ನಾಟಕ ರಾಜ್ಯಾಧ್ಯಕ್ಷರಾದ
ಜಗದೀಶ್ ರವರ ವತಿಯಿಂದ ಇನ್ನಷ್ಟು ಉತ್ತಮ ಕಾರ್ಯಗಳು ನೆರವೇರಿಸಿಲ್ಲಿ ಎಂಬುದು ಅವರ ಅಭಿಮಾನಿಗಳ ಆಶಯ...

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments