Webdunia - Bharat's app for daily news and videos

Install App

ಜಯದೇವ ಸಂಸ್ಥೆ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಅವರ ಸೇವೆ ವಿಸ್ತರಣೆ

Webdunia
ಗುರುವಾರ, 1 ಜುಲೈ 2021 (15:47 IST)
ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸೇವೆಯನ್ನು ಒಂದು ವರ್ಷಗಳ ಕಾಲ (2022 ಜೂನ್ ತನಕ) ವಿಸ್ತರಿಸಲಾಗಿದೆ.
ಡಾ.ಮಂಜುನಾಥ್ ಅವರ ವಿಸ್ತರಿತ ಸೇವಾ ಅವಧಿ ಜೂನ್ 30ಕ್ಕೆ ಅಂತ್ಯವಾಗಿತ್ತು.  ಕೋವಿಡ್ ಸಂದರ್ಭದಲ್ಲಿ ಅನುಭವಿ ವೈದ್ಯ ಡಾ.ಮಂಜುನಾಥ್ ಸೇವೆಯನ್ನು ವಿಸ್ತರಿಸುವಂತೆ ಹಲ ಪ್ರಮುಖರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದರು.
ಪ್ರಸ್ತುತ ಸನ್ನಿವೇಶ ಗಮನಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಾ.ಮಂಜುನಾಥ್ ಅವರ ಸೇವಾವಧಿ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments