Select Your Language

Notifications

webdunia
webdunia
webdunia
webdunia

ಜಯದೇವ ಆಸ್ಪತ್ರೆ ಸಿ. ಮಂಜುನಾಥ್ ನಿರ್ದೇಶಕರಾಗಿ ಅವಧಿ ವಿಸ್ತರಣೆ

ಜಯದೇವ ಆಸ್ಪತ್ರೆ ಸಿ. ಮಂಜುನಾಥ್ ನಿರ್ದೇಶಕರಾಗಿ ಅವಧಿ ವಿಸ್ತರಣೆ
ಬೆಂಗಳೂರು , ಮಂಗಳವಾರ, 19 ಜುಲೈ 2022 (14:11 IST)

ನಿವೃತ್ತಿಯಾಗಬೇಕಿದ್ದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಈ ಕುರಿತು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದಾರಾಮೋತ್ಸವಕ್ಕೆ ಖರ್ಗೆ ಟಾಂಗ್