Webdunia - Bharat's app for daily news and videos

Install App

ಜಯಲಲಿತಾ ಅಭಿಮಾನಿಗಳಿಂದ ದಾಂಧಲೆ: ಶಶಿಕಲಾ ಬೆಂಗಾವಲು ವಾಹನಗಳು ಪುಡಿ ಪುಡಿ

Webdunia
ಬುಧವಾರ, 15 ಫೆಬ್ರವರಿ 2017 (17:54 IST)
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಸೇರಲು ಬಂದಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಬೆಂಗಾವಲು ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿ, ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ವಾತಾವರಣ ಉಂಟಾಗಿದೆ.
 
ಉದ್ರಿಕ್ತ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 5 ಸ್ಕಾರ್ಪಿಯೋ 1 ಇನೋವಾ ಕಾರು ಗಾಜು ಪುಡಿ ಪುಡಿಯಾಗಿವೆ ಎಂದು ಮೂಲಗಳು ತಿಳಿಸಿವೆ.
 
ಕೆಲ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಗಾವಲು ವಾಹನಗಳಿಗೆ ಚಪ್ಪಲಿ ಏಟು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 
30 ವರ್ಷಗಳ ಕಾಲ ಜೊತೆಯಲ್ಲಿದ್ದು ಜಯಲಲಿತಾಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ಜಯಲಲಿತಾ ಅಭಿಮಾನಿಗಳು, ಶಶಿಕಲಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಅನೇಕ ವಾಹನಗಳನ್ನು ಜಖಂಗೊಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments