Webdunia - Bharat's app for daily news and videos

Install App

ಟಿಕೆಟ್ ಗಾಗಿ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡ ಜಯಮಾಲಾ

Webdunia
ಗುರುವಾರ, 8 ಫೆಬ್ರವರಿ 2018 (10:23 IST)
ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡುತ್ತಿದ್ದಾರೆ. ಹಾಗೇ ಪರಿಷತ್ ಸದಸ್ಯೆ ಜಯಮಾಲಾ ಅವರು ಕೂಡ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

 
ಈ ಬಾರಿ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸ್ಪರ್ಧಿಸದೇ ಇದ್ದರೆ ಸಾಗರ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಪರಿಷತ್ ಸದಸ್ಯೆ ಜಯಮಾಲ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಕಾಗೋಡು ತಿಮ್ಮಪ್ಪ ಅವರ ಬದಲಾಗಿ ಅವರ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ. ಈ ನಡುವೆ ಜಯಮಾಲಾ ಸಾಗರ ಅಖಾಡಕ್ಕೆ ಎಂಟ್ರಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments