Select Your Language

Notifications

webdunia
webdunia
webdunia
webdunia

BJP ನಾಯಕರ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ

ಜಯಮೃತ್ಯುಂಜಯ ಸ್ವಾಮೀಜಿ
bangalore , ಭಾನುವಾರ, 19 ನವೆಂಬರ್ 2023 (15:23 IST)
ಪಂಚಮಸಾಲಿ ನಾಯಕರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ. ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದವ್ರನ್ನ ಮೂಲೆ‌ ಗುಂಪು ಮಾಡುವ ಸಂಚು ನಡೆದಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ವಿರೋಧ ಪಕ್ಷದ ನಾಯಕ ಸ್ಥಾನ ತಪ್ಪಿಸಿರೋದ್ರ ಹಿಂದೆ ಹುನ್ನಾರವಿದೆ ಎಂದು ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಷ ಹೊರಹಾಕಿದ್ಧಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ತಂಬಾಕು ಕ್ಯಾನ್ಸರ್‌ಗೆ ಭಾರತ ಸೇರಿ 7 ದೇಶದಲ್ಲಿ 13 ಲಕ್ಷ ಜನ ಬಲಿ