Webdunia - Bharat's app for daily news and videos

Install App

ಜಯನಗರದಲ್ಲಿ ಜಯದತ್ತ ಸೌಮ್ಯಾ ರೆಡ್ಡಿ ದಾಪುಗಾಲು

Webdunia
ಬುಧವಾರ, 13 ಜೂನ್ 2018 (11:16 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯ 14 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

14 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಸೌಮ್ಯಾ ರೆಡ್ಡಿ ಒಟ್ಟು 51,192 ಮತ ಗಳಿಸಿದ್ದಾರೆ. ಬಿಜೆಪಿಯ ಪ್ರಹ್ಲಾದ್ ಬಾಬು 44,292 ಮತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಸೌಮ್ಯ ರೆಡ್ಡಿ ಒಟ್ಟಾರೆ 6,900 ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1451 ಮತ ಪಡೆದಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸೌಮ್ಯ ರೆಡ್ಡಿ ಗೆಲುವು ಬಹುತೇಕ ನಿಶ್ಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments