Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆಯಲ್ಲಿ ನನ್ನ ಮಗನ ಪಾತ್ರವಿಲ್ಲ ಎಂದ ಜಯಶ್ರೀ

Webdunia
ಮಂಗಳವಾರ, 24 ಜುಲೈ 2018 (15:58 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ನನ್ನ ಮಗನ ಪಾತ್ರವಿಲ್ಲ. ನನ್ನ ಮಗ ಅಮಾಯಕ ಎಂದು  ಪತ್ರಕರ್ತೆ ಗೌರಿಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಅಮಿತ್ ಬದ್ದಿಯ ತಾಯಿ ಕಣ್ಣೀರು ಹಾಕಿದ್ದಾರೆ.

ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನಿವಾಸಿಗಳಾದ ಅಮೀತ್ ರಾಮಚಂದ್ರ ಬದ್ದಿ ಹಾಗೂ ಗಣೇಶ ಮಿಸ್ಕಿನ್ ಎಂಬುವವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಮೀತ್ ಕುಟುಂಬಸ್ಥರು ತಮ್ಮ ಮಗನ ಬಂಧಿಸಿದಕ್ಕೆ ಕಣ್ಣೀರು ಹಾಕಿದರು. ಅಮಿತ್ ನ ತಾಯಿ ಜಯಶ್ರೀ ಬದ್ದಿ ಕಣ್ಣೀರು ಹಾಕಿದ್ದಾರೆ. ಎಸ್ ಐಟಿ ಅಧಿಕಾರಿಗಳು ಯಾವ ಕಾರಣಕ್ಕೆ ಬಂಧಿಸಿದ್ದಾರೋ ನಮಗೆ ಗೊತ್ತಿಲ್ಲನಮ್ಮ ಮನೆಯ ಜವಾಬ್ದಾರಿಯನ್ನ ಅಮಿತ್ ಹೊತ್ತಿದ್ದ. ನಮ್ಮ ಮಗ ಅಂತಾ ತಪ್ಪು ಮಾಡುವಂತವನಲ್ಲ.

ಶನಿವಾರ ಮನೆಯಿಂದ ಹೊರಗಡೆ ಹೋದವನು ಮರಳಿ ಮನೆಗೆ ಬಂದಿಲ್ಲನಮಗೆ ಇದೆಲ್ಲ ಗೊತ್ತಾಗಿದ್ದು ಶನಿವಾರ ರಾತ್ರಿನಮ್ಮ ಮಗನನ್ನು ಪೊಲೀಸರು ಸುಮ್ಮನೆ ಬಂಧನ ಮಾಡಿದ್ದಾರೆ. ಹತ್ಯೆ ಮಾಡುವಂತ ಕೆಲಸ ನಮ್ಮ ಮಗ ಮಾಡುವುದಿಲ್ಲ ಎಂದು ಕುಟುಂಬಸ್ಥರು‌‌ ಕಣ್ಣೀರು ಸುರಿಸಿದ್ದಾರೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments