Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆಯಲ್ಲಿ ನನ್ನ ಮಗನ ಪಾತ್ರವಿಲ್ಲ ಎಂದ ಜಯಶ್ರೀ

Webdunia
ಮಂಗಳವಾರ, 24 ಜುಲೈ 2018 (15:58 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ನನ್ನ ಮಗನ ಪಾತ್ರವಿಲ್ಲ. ನನ್ನ ಮಗ ಅಮಾಯಕ ಎಂದು  ಪತ್ರಕರ್ತೆ ಗೌರಿಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಅಮಿತ್ ಬದ್ದಿಯ ತಾಯಿ ಕಣ್ಣೀರು ಹಾಕಿದ್ದಾರೆ.

ಗೌರಿ ಲಂಕೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನಿವಾಸಿಗಳಾದ ಅಮೀತ್ ರಾಮಚಂದ್ರ ಬದ್ದಿ ಹಾಗೂ ಗಣೇಶ ಮಿಸ್ಕಿನ್ ಎಂಬುವವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಮೀತ್ ಕುಟುಂಬಸ್ಥರು ತಮ್ಮ ಮಗನ ಬಂಧಿಸಿದಕ್ಕೆ ಕಣ್ಣೀರು ಹಾಕಿದರು. ಅಮಿತ್ ನ ತಾಯಿ ಜಯಶ್ರೀ ಬದ್ದಿ ಕಣ್ಣೀರು ಹಾಕಿದ್ದಾರೆ. ಎಸ್ ಐಟಿ ಅಧಿಕಾರಿಗಳು ಯಾವ ಕಾರಣಕ್ಕೆ ಬಂಧಿಸಿದ್ದಾರೋ ನಮಗೆ ಗೊತ್ತಿಲ್ಲನಮ್ಮ ಮನೆಯ ಜವಾಬ್ದಾರಿಯನ್ನ ಅಮಿತ್ ಹೊತ್ತಿದ್ದ. ನಮ್ಮ ಮಗ ಅಂತಾ ತಪ್ಪು ಮಾಡುವಂತವನಲ್ಲ.

ಶನಿವಾರ ಮನೆಯಿಂದ ಹೊರಗಡೆ ಹೋದವನು ಮರಳಿ ಮನೆಗೆ ಬಂದಿಲ್ಲನಮಗೆ ಇದೆಲ್ಲ ಗೊತ್ತಾಗಿದ್ದು ಶನಿವಾರ ರಾತ್ರಿನಮ್ಮ ಮಗನನ್ನು ಪೊಲೀಸರು ಸುಮ್ಮನೆ ಬಂಧನ ಮಾಡಿದ್ದಾರೆ. ಹತ್ಯೆ ಮಾಡುವಂತ ಕೆಲಸ ನಮ್ಮ ಮಗ ಮಾಡುವುದಿಲ್ಲ ಎಂದು ಕುಟುಂಬಸ್ಥರು‌‌ ಕಣ್ಣೀರು ಸುರಿಸಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments