Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪಿನಲ್ಲಿ ರಾಜ್ಯ ನ್ಯಾಯ ಸಿಗುವ ವಿಶ್ವಾಸ– ಜಯಚಂದ್ರ

ಕಾವೇರಿ ತೀರ್ಪಿನಲ್ಲಿ ರಾಜ್ಯ ನ್ಯಾಯ ಸಿಗುವ ವಿಶ್ವಾಸ– ಜಯಚಂದ್ರ
ಬೆಂಗಳೂರು , ಗುರುವಾರ, 15 ಫೆಬ್ರವರಿ 2018 (15:44 IST)
ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಂಬಂಧ ಸುಪ್ರೀಂಕೋರ್ಟ್‌ ನಾಳೆ ತೀರ್ಪು ನೀಡುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದಿದ್ದಾರೆ.
 
ನ್ಯಾಯಮೂರ್ತಿಯೊಬ್ಬರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ತೀರ್ಪು ಪ್ರಕಟವಾಗಬೇಕಿದೆ. ಆದರೆ, ನಾಳೆ ತೀರ್ಪು ಹೊರಬೀಳುವ ಸಾಧ್ಯತೆಯಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ತೀರ್ಪು ನಾಳೆ ಪ್ರಕಟವಾಗಲ್ಲ– ಸಿದ್ದರಾಮಯ್ಯ