Webdunia - Bharat's app for daily news and videos

Install App

ಶಾಂತಿ ನಿಕೇತನ ಲೇ ಔಟ್ ಅಲ್ಲಿ ಕಾರ್ಯ ಪ್ರವೃತ್ತವಾದ ಜೆಸಿಬಿ

Webdunia
ಗುರುವಾರ, 22 ಸೆಪ್ಟಂಬರ್ 2022 (20:49 IST)
ಪಾಲಿಕೆಯ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದೆ.ಶಾಂತಿನಿಕೇತನ ಲೇಔಟ್ ಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿ 3 ಮನೆಗಳ ನಿರ್ಮಾಣ‌ ಮಾಡಲಾಗಿತ್ತು.ಆ ಪೈಕಿ ಎರಡು ಮನೆಗಳಿಗೆ  ಸ್ಟೇ ಆರ್ಡರ್ ಇರುವಂತದ್ದು,ಹೀಗಾಗಿ ಇನ್ನುಳಿದ ಒಂದು ಮನೆಯನ್ನು ಅಧಿಕಾರಿಗಳು ಡೆಮಾಲಿಶ್ ಮಾಡಿದ್ದಾರೆ.ಆದ್ರೆ ಮನೆಯ ಮಾಲೀಕರು ಯಾರು ಕೂಡ ಸ್ಥಳದಲ್ಲಿ ಇಲ್ಲ.ಆದ್ರು ಕೂಡ ಒತ್ತುವರಿ ಕಾರ್ಯ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments