ಜೆಸಿಬಿ ತಂದು ಮನೆ ಕಂಪೌಂಡ್ ಡೆಮಾಲಿಶ್ ಮಾಡಿದ ಪಿಡಿಓ

Webdunia
ಭಾನುವಾರ, 23 ಡಿಸೆಂಬರ್ 2018 (16:35 IST)
ಏಕಾಏಕಿ ಜೆಸಿಬಿ ತಂದು ಮನೆಯೊಂದರ ಕಾಂಪೌಂಡ್ ಮತ್ತು ಗೇಟ್ ನ್ನು ಪಿಡಿಓ ಒಬ್ಬರು ಡೆಮಾಲಿಶ್ ಮಾಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಗೂಳೂರು ಪಂಚಾಯಿತ್ ಪಿಡಿಒ, ಸದಸ್ಯರ ವಿರುದ್ದ ದಬ್ಬಾಳಿಕೆ ಆರೋಪ ಕೇಳಿಬಂದಿದೆ.
ಮಾನಂಗಿ ಗ್ರಾಮಸದ ಹನುಮಂತರಾಯಪ್ಪ ಗಂಗಮಾಯಮ್ಮ ದಂಪತಿಯಿಂದ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕು ಮಾನಂಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪಿಡಿಒ ನಾಗಭೂಷಣ್, ಸದಸ್ಯರಾದ ಕೃಷ್ಣೆಗೌಡ, ನಿಂಗೇಗೌಡ, ಚಂದ್ರಪ್ಪರಿಂದ ದಬ್ಬಾಳಿಕೆ ನಡೆಸಲಾಗಿದೆ. ಏಕಾಏಕಿಯಾಗಿ ತಮ್ಮ ಮನೆ ಕಂಪೌಂಡ್ ಗೋಡೆ ಒಡೆಯಲಾಗಿದೆ ಎಂದು ದಂಪತಿ ದೂರಿದ್ದಾರೆ.

ತುಮಕೂರು ಗ್ರಾಮಾಂತರ ಠಾಣೆಗೆ ದಂಪತಿಗಳಿಂದ ದೂರು ಸಲ್ಲಿಕೆಯಾದರೂ, ಕ್ರಮ ಕೈಗೊಳ್ಳದ ಗ್ರಾಮಾಂತರ ಠಾಣೆಯ ಪೊಲೀಸರ ವಿರುದ್ಧ ದಂಪತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments