ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಷಣೆ

Webdunia
ಶನಿವಾರ, 20 ಅಕ್ಟೋಬರ್ 2018 (15:19 IST)
ಬೆಳ್ಳಂಬೆಳಗ್ಗೆಯೇ ಜೆಸಿಬಿ ವಾಹನವು ಘರ್ಜಿಸಿದೆ. ಖಾಸಗಿಯವರಿಂದ ಒತ್ತುವರಿಯಾಗಿದ್ದ ಸರ್ಕಾರದ ಜಮೀನನ್ನು ವಶಕ್ಕೆ ಪಡೆಯಲಾಗಿದೆ.

 ಕೋಲಾರದ ಆರ್ ಜಿ ಲೇಔಟ್ ಪ್ರದೇಶದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸರ್ಕಾರ ಜಮೀನು ಮಂಜೂರು ಮಾಡಿದೆ. ಸದರಿ ಜಮೀನಿನಲ್ಲಿ ಈಗಾಗಲೇ ಕಾಮಗಾರಿಯೂ ಶುರುವಾಗಿದೆ. ಈ ಮಧ್ಯೆ ವಾಲ್ಮೀಕಿ ಭವನಕ್ಕೆ ಸೇರಿರುವ ಜಮೀನಿನ ಪೈಕಿ ಎರಡೂಕಾಲು ಗುಂಟೆ ವಿಸ್ತೀರ್ಣದ ಪ್ರದೇಶವು ಒತ್ತುವರಿಯಾಗಿದೆ ಅನ್ನೋ ದೂರು ಕೇಳಿ ಬಂದಿತ್ತು.

ಪಕ್ಕದಲ್ಲಿಯೇ ಹೊಸದಾಗಿ ನಿರ್ಮಾಣ ಆಗ್ತಿರೋ ಕಲ್ಯಾಣ ಮಂಟಪದವರು ವಾಲ್ಮೀಕಿ ಭವನದ ಜಮೀನನ್ನು ಅತಿಕ್ರಮಿಸಿದ್ದಾರೆ ಅನ್ನೋ ದೂರು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ಜಮೀನಿನ ಸರ್ವೇ ನಡೆದು ಅತಿಕ್ರಮಿಸಿರುವ ಆರೋಪವೂ ಸಾಬೀತಾಗಿತ್ತು. ಇದೆಲ್ಲದರ ಫಲವಾಗಿ  ಅಧಿಕಾರಿಗಳ ತಂಡ ಸಹಿತ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಮಂಜುನಾಥ, ಒತ್ತುವರಿ ಸ್ಥಳದಲ್ಲಿನ ಅನಧಿಕೃತವಾಗಿ ನಿರ್ಮಾಣಗಳನ್ನು ತೆರವಿಗೆ ಸೂಚಿಸಿದರು. ಒತ್ತುವರಿಯಾಗಿದ್ದ ಜಮೀನನ್ನು ವಶಕ್ಕೆ ಪಡೆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments